ಬ್ರೇಕಿಂಗ್ ನ್ಯೂಸ್
24-02-22 08:06 pm HK Desk news ಕರ್ನಾಟಕ
ಶಿವಮೊಗ್ಗ, ಫೆ.24 : ಶಿವಮೊಗ್ಗದಲ್ಲಿ ಸದ್ಯ ಶಾಂತ ರೀತಿಯ ವಾತಾವರಣ ಇದೆ. ಕೊಲೆ ಪ್ರಕರಣ ಸಂಬಂಧಿಸಿ ಅಧಿಕೃತವಾಗಿ ಎಂಟು ಜನ ಆರೋಪಿಗಳ ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ನೀಡಲು ವಿಶೇಷ ಅಭಿಯೋಜಕರನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ತೆರಳಿ, ಮನೆಯವರಿಗೆ ಸಾಂತ್ವನ ಹೇಳಿದ ಸಚಿವ, ಶಿವಮೊಗ್ಗ ನಗರದಲ್ಲಿ 1000 ಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ನಲ್ಲಿದ್ದಾರೆ. ಶಿವಮೊಗ್ಗ ನಗರವನ್ನು ಸಹಜ ಸ್ಥಿತಿಗೆ ತರುವುದು ಮೊದಲ ಆದ್ಯತೆ ಎಂದು ಹೇಳಿದರು.

ಆದಷ್ಟು ಬೇಗ ವಿಚಾರಣೆ ಪ್ರಕಿಯೆ ಶುರು ಮಾಡುವಂತೆ ಕೋರ್ಟ್ ಗೆ ಮನವಿ ಮಾಡುತ್ತೇವೆ. ಕೇಸಿಗೆ ಸಂಬಂಧಿಸಿ ವಿಶೇಷ ಅಭಿಯೋಜಕರ ನಿಯೋಜನೆ ಮಾಡಲಾಗುವುದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲಾಗುವುದು. ಇದೇ ರೀತಿ ಖಾಯಂ ಅಪರಾಧದಲ್ಲಿ ಭಾಗಿಯಾದವರು ಹೊರಗೆ ಹೇಗಿದ್ದಾರೆ, ಅವರ ಚಲನವಲನ ಹೇಗಿದೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ಕ್ರಿಮಿನಲ್ ಬ್ಯಾಗ್ ರೌಂಡ್ ಇರುವವರು ಜೈಲಿನಿಂದ ಹೇಗೆ ಹೊರ ಬಂದಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಲಾಗುವುದು ಎಂದು ಹೇಳಿದರು.
ಈ ಬಗ್ಗೆ ಐಜಿಪಿಗೆ ಪತ್ರ ಬರೆದಿದ್ದೇನೆ, ಪೊಲೀಸರ ಲೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು. ಪೊಲೀಸರ ವೈಫಲ್ಯ ಕಂಡುಬಂದರೆ ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗುವುದು. ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಇಲಾಖೆಯಿಂದಲೇ ತೆಗೆದುಹಾಕುವ ಬಗ್ಗೆಯೂ ಚಿಂತನೆ ಇದೆ ಎಂದು ಹೇಳಿದರು.
Home minister Araga Jnanendra on Wednesday asked the state police chief to submit a report on the previous cases filed against the eight accused, who were arrested in connection with the recent murder of Bajrang Dal worker Harsha, 28, and lapses, if any, during police investigation.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm