ಬ್ರೇಕಿಂಗ್ ನ್ಯೂಸ್
19-09-20 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡಿಸಿಎಂ ಡಾ.ಅಶ್ವತ್ಥ ನಾರಾಯಣ ಕೋವಿಡ್ ಪಾಸಿಟಿವ್ ಆಗಿದ್ದಾರೆ. ವಿಧಾನಸಭೆ ಅಧಿವೇಶನ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ಅವರು ಪಾಸಿಟಿವ್ ಆಗಿರುವುದು ಕಂಡುಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿ ಹೇಳಿಕೊಂಡಿರುವ ಅಶ್ವತ್ಥ ನಾರಾಯಣ, ಯಾವುದೇ ರೋಗ ಲಕ್ಷಣಗಳಿಲ್ಲ. ಕೋವಿಡ್ ಪಾಸಿಟಿವ್ ಆಗಿರುವುದರಿಂದ ಮನೆಯಲ್ಲೇ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಸೆ.21ರಿಂದ ವಿಧಾನಸಭೆ ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನ ಪಾಲ್ಗೊಳ್ಳುವ ಸಚಿವರು, ಶಾಸಕರು ಕೋವಿಡ್ ಪರೀಕ್ಷೆಗೆ ಒಳಗಾಗುವುದು ಕಡ್ಡಾಯಗೊಳಿಸಲಾಗಿದೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
— Dr. Ashwathnarayan C. N. (@drashwathcn) September 19, 2020
1/2
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm