ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.

ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm