ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.

ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm