ಬ್ರೇಕಿಂಗ್ ನ್ಯೂಸ್
19-09-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ದೇಶದ ಬಹುತೇಕ ರಾಜ್ಯಗಳಲ್ಲಿ ಇದೇ ಸೆ.21ರಿಂದ 9ನೇ ತರಗತಿಯಿಂದ 12 ನೇ ತರಗತಿ ವರೆಗಿನ ಮಕ್ಕಳಿಗೆ ಶಾಲೆಗಳು ತೆರೆಯಲಿವೆ. ಆದರೆ, ಕರ್ನಾಟಕದಲ್ಲಿ ಮಾತ್ರ ಶಾಲೆಯಲ್ಲಿ ತರಗತಿ ಆರಂಭಿಸಲು ಅವಕಾಶ ನೀಡಲಾಗಿಲ್ಲ.
ಕೇಂದ್ರ ಸರಕಾರ, ಒಂಬತ್ತನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಇದೇ 21ರಿಂದ ಶಾಲೆಗಳನ್ನು ತೆರೆಯಲು ಅವಕಾಶ ನೀಡಿದ್ದರೂ, ರಾಜ್ಯದಲ್ಲಿ ಈ ತಿಂಗಳ ಅಂತ್ಯದ ವರೆಗೆ ಶಾಲೆಗೆ ಅನುಮತಿ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕೋವಿಡ್ ಹರಡುತ್ತಿರುವ ಕಾರಣ, ವಿದ್ಯಾರ್ಥಿಗಳು ಶಾಲೆಗಳಿಗೆ ಬರುವುದು ಉಚಿತವಲ್ಲ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಪರಾಮರ್ಶಿಸಿ ತೀರ್ಮಾನಕ್ಕೆ ಬರಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿನ್ನೆಯಷ್ಟೇ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದು ಶಾಲೆಯಷ್ಟೇ ತೆರೆಯಬಹುದು, ತರಗತಿಯನ್ನಲ್ಲ ಎಂದು ಹೇಳಿದ್ದರು.
ಕೇಂದ್ರ ಸರ್ಕಾರ ಆ. 29ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಶಾಲಾರಂಭಕ್ಕೆ ಅವಕಾಶ ನೀಡಿತ್ತು. ರಾಜ್ಯಗಳು ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹರಿಸಬಹುದು ಎಂದು ಹೇಳಿತ್ತು.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm