ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.

ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm