ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.

ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm