ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.
ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm