ಬ್ರೇಕಿಂಗ್ ನ್ಯೂಸ್
04-03-22 03:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಮಂದಿಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಮಂದಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದ್ದಾರೆ. ಅಲ್ಲದೆ, ಪುಣ್ಯಕ್ಷೇತ್ರ ಶ್ರೀಶೈಲದಲ್ಲಿ ರೂ.85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಇದರ ಮೊದಲ ಹಂತದ ಕಾಮಗಾರಿಗೆ ರೂ. 45 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಪುಣ್ಯಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಯಾತ್ರೆ ಕೈಗೊಳ್ಳಲು ಪ್ರತ್ಯೇಕ ಪ್ಯಾಕೇಜ್ ಹಮ್ಮಿಕೊಳ್ಳಲಾಗುವುದು. ಪ್ರವಾಸಿಗರಿಗೆ ಅನುವಾಗುವಂತೆ ಧರ್ಮಸ್ಥಳ, ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್, ತಿರುಪತಿ ಸೇರಿದಂತೆ ಇನ್ನಿತರ ಪ್ರವಾಸಿ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ಯಾಕೇಜ್ ಟ್ರಿಪ್ ಸೇವೆ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
KSTDC "Pavitra Yatre" programme to facilitate tours to piligrimage centres 30,000 Kashi pilgrims to get a subsidy of Rs 5,000 per person.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm