ಬ್ರೇಕಿಂಗ್ ನ್ಯೂಸ್
04-03-22 03:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಮಂದಿಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಮಂದಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದ್ದಾರೆ. ಅಲ್ಲದೆ, ಪುಣ್ಯಕ್ಷೇತ್ರ ಶ್ರೀಶೈಲದಲ್ಲಿ ರೂ.85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಇದರ ಮೊದಲ ಹಂತದ ಕಾಮಗಾರಿಗೆ ರೂ. 45 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಪುಣ್ಯಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಯಾತ್ರೆ ಕೈಗೊಳ್ಳಲು ಪ್ರತ್ಯೇಕ ಪ್ಯಾಕೇಜ್ ಹಮ್ಮಿಕೊಳ್ಳಲಾಗುವುದು. ಪ್ರವಾಸಿಗರಿಗೆ ಅನುವಾಗುವಂತೆ ಧರ್ಮಸ್ಥಳ, ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್, ತಿರುಪತಿ ಸೇರಿದಂತೆ ಇನ್ನಿತರ ಪ್ರವಾಸಿ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ಯಾಕೇಜ್ ಟ್ರಿಪ್ ಸೇವೆ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
KSTDC "Pavitra Yatre" programme to facilitate tours to piligrimage centres 30,000 Kashi pilgrims to get a subsidy of Rs 5,000 per person.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm