ಬ್ರೇಕಿಂಗ್ ನ್ಯೂಸ್
04-03-22 03:43 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯ ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದ್ದು, ಉದ್ದೇಶಿತ ಮೇಕೆದಾಟು ಯೋಜನೆ ಕಾಮಗಾರಿಗೆ ಒಂದು ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.
ಕೇಂದ್ರ ಸರಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ನೀಡಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ಇದಕ್ಕಾಗಿ ಒಂದು ಸಾವಿರ ಕೋಟಿ ಅನುದಾನ ತೆಗೆದಿರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ ರೂ. 5 ಸಾವಿರ ಕೋಟಿ ನೀಡಲಾಗುವುದು. ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಒಂದು ಸಾವಿರ ಕೋಟಿ ತೆಗೆದಿರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗಾಗಿ ರೂ. 3 ಸಾವಿರ ಕೋಟಿ ಅನುದಾನ ನೀಡಲಾಗುವುದು. ಅಲ್ಲದೆ, ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ ಆರಂಭಿಸಿದ್ದ ಎತ್ತಿನಹೊಳೆ ಯೋಜನೆಯ ಕಾಮಗಾರಿಗೆ ಮತ್ತೆ ಮೂರು ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಜಾರಿಗೆ ಕರಾವಳಿ ಭಾಗದಲ್ಲಿ ಭಾರೀ ವಿರೋಧ ಇದ್ದರೂ, ಅದನ್ನು ಲೆಕ್ಕಿಸದೆ ರಾಜ್ಯ ಸರಕಾರ ಯೋಜನೆ ಜಾರಿ ಮಾಡಿತ್ತು. ಅಲ್ಲದೆ, ಎತ್ತಿನಹೊಳೆ ಯೋಜನೆಯಿಂದ ನೀರು ಸಿಗದು ಎಂದು ನೀರಾವರಿ ತಜ್ಞರು ಕೂಡ ಸರಕಾರಕ್ಕೆ ವರದಿ ನೀಡಿದ್ದರು. ಹಾಗಿದ್ದರೂ, ಪ್ರತಿವರ್ಷ ಯೋಜನೆ ಅನುಷ್ಠಾನಕ್ಕಾಗಿ 2ರಿಂದ ಮೂರು ಸಾವಿರ ಕೋಟಿ ಅನುದಾನ ನೀಡುತ್ತಿದ್ದಾರೆ.
Chief Minister Basavaraj Bommai, who also holds the Finance portfolio, presented his maiden budget on Friday. He stated that he will not impose any additional taxes on the common man or increase the sales tax on petrol or diesel. A total of Rs 1,000 crores has been earmarked for the completion of the Mekedatu Balancing Reservoir and Bengaluru Drinking Water Project, which will be implemented by getting required clearances from the appropriate authority of Central Government.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm