implementation of punyakoti adoption scheme, allowing adoption of cows for rs.11,000.
">ಬ್ರೇಕಿಂಗ್ ನ್ಯೂಸ್
04-03-22 07:04 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4:ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗೋವುಗಳ ಸಂತತಿ ಉಳಿಸುವ ಸಲುವಾಗಿ ಪುಣ್ಯಕೋಟಿ ದತ್ತು ಯೋಜನೆಯನ್ನು ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
2022-23ನೇ ಸಾಲಿನ ಬಜೆಟ್ ಭಾಷಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗಾಗಿ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದೆ. ಖಾಸಗಿ ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿ 11 ಸಾವಿರ ರೂ.ಗೆ ವಾರ್ಷಿಕವಾಗಿ ಗೋವುಗಳನ್ನು ದತ್ತು ಪಡೆಯಲು ಅವಕಾಶ ಮಾಡಲಾಗಿದೆ. ಗೋವುಗಳ ರಕ್ಷಣೆಗೆ ಬಿಜೆಪಿ ಸರಕಾರ ಆದ್ಯತೆ ನೀಡಿದ್ದು, ಅದೇ ಉದ್ದೇಶದಲ್ಲಿ ಕಳೆದ ವರ್ಷ ಗೋಹತ್ಯಾ ನಿಷೇಧ ವಿಧೇಯಕ ಜಾರಿಗೆ ತರಲಾಗಿತ್ತು.
ಅದರಂತೆ, ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆಯನ್ನು 31ರಿಂದ 50ಕ್ಕೇರಿಸಲಾಗುವುದು. ಅದಕ್ಕಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಗೋವುಗಳ ತಳಿಗಳನ್ನು ಸಂರಕ್ಷಿಸುವ ಉದ್ದೇಶದಿಂದ ಕೆಎಂಎಫ್ ಮಂಡಳಿಯಿಂದ ಎರಡು ಸಾವಿರ ಗೋವಿನ ತಳಿಗಳನ್ನು ರೈತರಿಗೆ ವಿತರಿಸಲಾಗುವುದು ಎಂದು ಹೇಳಿದ್ದಾರೆ.
3ರಿಂದ 6 ತಿಂಗಳ ಒಳಗಿನ ಕುರಿ, ಮೇಕೆಗಳು ಮೃತಪಟ್ಟರೆ, ಅನುಗ್ರಹ ಕೊಡುಗೆ ಯೋಜನೆಯಡಿ ಅವುಗಳಿಗೆ ನೀಡಲಾಗುವ ಪರಿಹಾರ ಮೊತ್ತವನ್ನು 2500 ರೂ.ನಿಂದ 3500 ರೂ.ಗೆ ಏರಿಸಲಾಗುವುದು. ಅಲ್ಲದೆ, ಕುರಿಗಾಹಿಗಳು ಮೃತಪಟ್ಟರೆ ಅವರ ಕುಟುಂಬಗಳನ್ನು ಆರ್ಥಿಕ ಸಂಕಷ್ಟದಿಂದ ಪಾರುಮಾಡಲು 5 ಲಕ್ಷ ವಿಮಾ ಯೋಜನೆ ಆರಂಭಿಸಲಾಗುವುದು. ಕುರಿದೊಡ್ಡೆ ನಿರ್ಮಾಣಕ್ಕಾಗಿ 5 ಲಕ್ಷ ಸಹಾಯಧನ ನೀಡಲಾಗುವುದು ಎಂದಿದ್ದಾರೆ.
implementation of punyakoti adoption scheme, allowing adoption of cows for rs.11,000.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm