ಬ್ರೇಕಿಂಗ್ ನ್ಯೂಸ್
05-03-22 06:26 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.5: ಕಾಲೇಜಿನಲ್ಲಿ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಲೇಡಿಸ್ ಪಿಜಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಮ್ಮಲೂರಿನಲ್ಲಿ ನಡೆದಿದೆ.
ಭವ್ಯ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ದೊಮ್ಮಲೂರು ಬ್ರಿಡ್ಜ್ ಬಳಿಯ ಕಟ್ಟಡದ 5 ನೇ ಮಹಡಿಯಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಕಾಂ ವ್ಯಾಸಂಗ ಮಾಡ್ತಿದ್ದಳು. ಶುಕ್ರವಾರ ನಡೆದ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಕಾಲೇಜು ಸಿಬಂದಿ ಹೊರಕ್ಕೆ ಕಳಿಸಿದ್ದರು. ಇದ್ರಿಂದ ಮನನೊಂದ ಭವ್ಯಾ ತನ್ನ ಸೋದರಿ ದಿವ್ಯಾಗೆ ಕರೆ ಮಾಡಿ ನೋವು ಹೇಳಿಕೊಂಡಿದ್ದಳು.
ನನ್ನನ್ನು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ, ನಾನು ಇನ್ನು ಬದುಕೋದಿಲ್ಲ ಎಂದು ನೋವು ತೋಡಿಕೊಂಡಿದ್ದಳು. ಕೂಡಲೇ ದಿವ್ಯಾ ಈ ವಿಚಾರವನ್ನ ತನ್ನ ತಂದೆಗೆ ಕರೆ ಮಾಡಿ ತಿಳಿಸಿದ್ದಳು. ಆದರೆ ಅಷ್ಟರಲ್ಲಿ ಸೋದರಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಈ ಸಂಬಂಧ ಜೀವನ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore 21 year old commits suicide for being debarred from college for copying in exams. The deceased has been identified as Bhavya.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm