ಬ್ರೇಕಿಂಗ್ ನ್ಯೂಸ್
21-09-20 05:30 pm Headline Karnataka News Network ಕರ್ನಾಟಕ
ಕಾಸರಗೋಡು, ಸೆ.21: ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಸುರಿದ ಅಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ಮೃತಪಟ್ಟಿದ್ದಾರೆ.
ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ. ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮಂಜೇಶ್ವರ ತಾಲೂಕಿನಲ್ಲಿ ಫೆಲಿಕ್ಸ್ ಡಿಸೋಜ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್ ಅಝೀಝ್ ಹಾಗೂ ಕುಂಬ್ಡಾಜೆ ಸಮೀಪದ ಉಬ್ರಂಗಳದ ಲಕ್ಷ್ಮೀನಾರಾಯಣ ಭಟ್ ಎಂಬವರ ಮನೆ ಮೇಲೆ ಮರ ಉರುಳಿ ನಷ್ಟ ಉಂಟಾಗಿದೆ. ವೆಳ್ಳರಿಕುಂಡು ಬಳಾಲ್ ಎಂಬಲ್ಲಿ 12 ಕುಟುಂಬ, ಕಳ್ಳಾರ್ ನಲ್ಲಿ ಮೂರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಮಧುವಾಹಿನಿ, ತೇಜಸ್ವಿನಿ ಹೊಳೆಗಳು ಉಕ್ಕಿ ಹರಿಯುತ್ತಿದೆ. ಪಿಲಿಕ್ಕೋಡು ನಲ್ಲಿ 60ರಷ್ಟು ಮನೆಗಳಿಗೆ ನೀರು ನುಗ್ಗಿದೆ. ಸೋಮವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾಗಿದೆ.
ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬುಧವಾರ ತನಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Join our WhatsApp group for latest news updates
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm