ಬ್ರೇಕಿಂಗ್ ನ್ಯೂಸ್
12-03-22 10:57 am HK Desk news ಕರ್ನಾಟಕ
ಕೋಲಾರ, ಮಾ.12: ಭಾರತದ ಇತಿಹಾಸದಲ್ಲಿ ಇದೇ ಮೊದಲು ಕಾಂಗ್ರೇಸ್ ಗೆ ಎರಡೇ ಸ್ಥಾನ ಸಿಕ್ಕಿರುವುದು. ಇದೇ ಮಾದರಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೂ ಅನ್ವಯಿಸುತ್ತೆ ಎಂದು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಾಳೆ 12 ಗಂಟೆಗೆ ಕೈ ಬಿಟ್ಟು ತೆನೆ ಹೊರಲಿದ್ದೇನೆ. ನಾವೂ ಮೂಲ ಕಾಂಗ್ರೆಸಿಗ್ಗರು. ನಮ್ಮ ತಂದೆ ತಾಯಿ ಅಜ್ಜ ಎಲ್ಲಾರೂ ಸ್ವತಂತ್ರ ಹೋರಾಟಗಾರರು. ಈಗ ಕಾಂಗ್ರೇಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ.
ಡಿಕೆಶಿ ಹಾಗೂ ಸಿದ್ದರಾಯಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಿರುವಾಗ ಸಿಎಂ ಕುರ್ಚಿಗಾಗಿ ಕಿತ್ತಾಡಲೇ ಬೇಕಲ್ಲ ಎಂದು ವ್ಯಂಗ್ಯವಾಡಿದರು.
ಪಂಚ ರಾಜ್ಯದ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೇಸ್ ಪಕ್ಷ ಸೋಲುಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಎಲ್ಲ ಕಡೆ ಮೂರನೇ ಸ್ಥಾನ ಕಾಯ್ದುಕೊಳ್ಳಲಿದೆ. ನಮ್ಮ ನಿರ್ಧಾರದಂತೆ ಮುಂದಿನ ಸರ್ಕಾರ ರಚನೆಯಾಗಲಿದೆ. ನಾನು ಇರುವ ಪಕ್ಷ ಯಾವತ್ತಿಗೂ ನಂ ವನ್ ಸ್ಥಾನದಲ್ಲಿರುತ್ತೆ. ಪಕ್ಷಕ್ಕಿಂತ ನಮ್ಮ ರಾಜ್ಯದವರು ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ. ಈಗಾಗಲೇ ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ. ಅದರಂತೆ ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಲಿದ್ದೇನೆ ಎಂದರು ಸಿ.ಎಂ ಇಬ್ರಾಹಿಂ.
Congress has lost its power for the first time in history slams C M Ibrahim. Congress will not even win state elections in Karnataka he added.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm