ಬ್ರೇಕಿಂಗ್ ನ್ಯೂಸ್
12-03-22 10:57 am HK Desk news ಕರ್ನಾಟಕ
ಕೋಲಾರ, ಮಾ.12: ಭಾರತದ ಇತಿಹಾಸದಲ್ಲಿ ಇದೇ ಮೊದಲು ಕಾಂಗ್ರೇಸ್ ಗೆ ಎರಡೇ ಸ್ಥಾನ ಸಿಕ್ಕಿರುವುದು. ಇದೇ ಮಾದರಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೂ ಅನ್ವಯಿಸುತ್ತೆ ಎಂದು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಾಳೆ 12 ಗಂಟೆಗೆ ಕೈ ಬಿಟ್ಟು ತೆನೆ ಹೊರಲಿದ್ದೇನೆ. ನಾವೂ ಮೂಲ ಕಾಂಗ್ರೆಸಿಗ್ಗರು. ನಮ್ಮ ತಂದೆ ತಾಯಿ ಅಜ್ಜ ಎಲ್ಲಾರೂ ಸ್ವತಂತ್ರ ಹೋರಾಟಗಾರರು. ಈಗ ಕಾಂಗ್ರೇಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ.
ಡಿಕೆಶಿ ಹಾಗೂ ಸಿದ್ದರಾಯಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಿರುವಾಗ ಸಿಎಂ ಕುರ್ಚಿಗಾಗಿ ಕಿತ್ತಾಡಲೇ ಬೇಕಲ್ಲ ಎಂದು ವ್ಯಂಗ್ಯವಾಡಿದರು.
ಪಂಚ ರಾಜ್ಯದ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೇಸ್ ಪಕ್ಷ ಸೋಲುಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಎಲ್ಲ ಕಡೆ ಮೂರನೇ ಸ್ಥಾನ ಕಾಯ್ದುಕೊಳ್ಳಲಿದೆ. ನಮ್ಮ ನಿರ್ಧಾರದಂತೆ ಮುಂದಿನ ಸರ್ಕಾರ ರಚನೆಯಾಗಲಿದೆ. ನಾನು ಇರುವ ಪಕ್ಷ ಯಾವತ್ತಿಗೂ ನಂ ವನ್ ಸ್ಥಾನದಲ್ಲಿರುತ್ತೆ. ಪಕ್ಷಕ್ಕಿಂತ ನಮ್ಮ ರಾಜ್ಯದವರು ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ. ಈಗಾಗಲೇ ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ. ಅದರಂತೆ ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಲಿದ್ದೇನೆ ಎಂದರು ಸಿ.ಎಂ ಇಬ್ರಾಹಿಂ.
Congress has lost its power for the first time in history slams C M Ibrahim. Congress will not even win state elections in Karnataka he added.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:22 pm
HK News Staffer
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm