ಬ್ರೇಕಿಂಗ್ ನ್ಯೂಸ್
13-03-22 02:01 pm HK Desk news ಕರ್ನಾಟಕ
ಹುಬ್ಬಳ್ಳಿ, ಮಾ.13: ಪಂಚ ರಾಜ್ಯಗಳ ಫಲಿತಾಂಶ ರಾಜ್ಯ ಬಿಜೆಪಿ ಸರಕಾರದ ಮೇಲೆ ದೊಡ್ಡ ಮಟ್ಟಿನ ಪರಿಣಾಮ ಬೀರಲಿದೆ ಎನ್ನುವ ವದಂತಿ ಹಬ್ಬಿರುವಾಗಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿರುವುದು ಪಕ್ಕಾ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೋಷಿ, ಈ ಬಗ್ಗೆ ಈಗ ಯಾವುದೇ ಚರ್ಚೆ ಆಗಿಲ್ಲ. ರಾಜ್ಯ ವಿಧಾನಸಭೆ ಅಧಿವೇಶನದ ನಂತರ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಮಂತ್ರಿಮಂಡಲ ವಿಸ್ತರಣೆಯೋ, ಪುನಾರಚನೆಯೋ ಅನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೀನಾಯ ಸೋಲಿನ ಕುರಿತ ಪ್ರಶ್ನೆಗೆ, ಕಾಂಗ್ರೆಸನ್ನು ಸ್ವಾತಂತ್ರ್ಯ ಕಾಲದಲ್ಲಿಯೇ ವಿಸರ್ಜಿಸಬೇಕು ಎಂದು ಗಾಂಧೀಜಿ ಹೇಳಿದ್ದರು. ಆದರೆ, ಇವರು ಕೇಳಿರಲಿಲ್ಲ. ಈಗ ರಾಹುಲ್ ಗಾಂಧಿಯವರು ಸ್ವತಃ ಆ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆ ಗೆಲ್ಲಲು 13 ಜನ ವೀಕ್ಷಕರನ್ನು ಅಲ್ಲಿಗೆ ಕಳುಹಿಸಿತ್ತು. ಇವರೇನು ಅಲ್ಲಿ ಗೂಂಡಾಗಿರಿ ನಡೆಸುವುದಕ್ಕೆ ಇಷ್ಟೊಂದು ಮಂದಿಯನ್ನು ಕಳುಹಿಸಿದ್ರಾ.. ಅಲ್ಲಿ ಕುಸ್ತಿ ಮಾಡಲು ಇರುತ್ತೆ ಎಂದು ಇವರು ಭಾವಿಸಿರಬೇಕು ಎಂದು ಕುಹಕವಾಡಿದರು. ಗೋವಾದಲ್ಲಿ ಫಲಿತಾಂಶ ಬರುವುದಕ್ಕೆ ಮೊದಲೇ ಡಿಕೆಶಿ ಅಲ್ಲಿಗೆ ತೆರಳಿದ್ದರು. ಅವರಿಗೇನು ಅಲ್ಲಿ ಗೂಂಡಾಗಿರಿ ನಡೆಸೋಕೆ ಇತ್ತಾ ಎಂದು ಪ್ರಶ್ನೆ ಮಾಡಿದರು.
Union minister Prahlada Joshi has hinted that there will be a expansion or restructuring in the state amid rumors that the outcome of the five states will have a major impact on the state BJP government.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm