ಬ್ರೇಕಿಂಗ್ ನ್ಯೂಸ್
13-03-22 02:01 pm HK Desk news ಕರ್ನಾಟಕ
ಹುಬ್ಬಳ್ಳಿ, ಮಾ.13: ಪಂಚ ರಾಜ್ಯಗಳ ಫಲಿತಾಂಶ ರಾಜ್ಯ ಬಿಜೆಪಿ ಸರಕಾರದ ಮೇಲೆ ದೊಡ್ಡ ಮಟ್ಟಿನ ಪರಿಣಾಮ ಬೀರಲಿದೆ ಎನ್ನುವ ವದಂತಿ ಹಬ್ಬಿರುವಾಗಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿರುವುದು ಪಕ್ಕಾ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೋಷಿ, ಈ ಬಗ್ಗೆ ಈಗ ಯಾವುದೇ ಚರ್ಚೆ ಆಗಿಲ್ಲ. ರಾಜ್ಯ ವಿಧಾನಸಭೆ ಅಧಿವೇಶನದ ನಂತರ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಮಂತ್ರಿಮಂಡಲ ವಿಸ್ತರಣೆಯೋ, ಪುನಾರಚನೆಯೋ ಅನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೀನಾಯ ಸೋಲಿನ ಕುರಿತ ಪ್ರಶ್ನೆಗೆ, ಕಾಂಗ್ರೆಸನ್ನು ಸ್ವಾತಂತ್ರ್ಯ ಕಾಲದಲ್ಲಿಯೇ ವಿಸರ್ಜಿಸಬೇಕು ಎಂದು ಗಾಂಧೀಜಿ ಹೇಳಿದ್ದರು. ಆದರೆ, ಇವರು ಕೇಳಿರಲಿಲ್ಲ. ಈಗ ರಾಹುಲ್ ಗಾಂಧಿಯವರು ಸ್ವತಃ ಆ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆ ಗೆಲ್ಲಲು 13 ಜನ ವೀಕ್ಷಕರನ್ನು ಅಲ್ಲಿಗೆ ಕಳುಹಿಸಿತ್ತು. ಇವರೇನು ಅಲ್ಲಿ ಗೂಂಡಾಗಿರಿ ನಡೆಸುವುದಕ್ಕೆ ಇಷ್ಟೊಂದು ಮಂದಿಯನ್ನು ಕಳುಹಿಸಿದ್ರಾ.. ಅಲ್ಲಿ ಕುಸ್ತಿ ಮಾಡಲು ಇರುತ್ತೆ ಎಂದು ಇವರು ಭಾವಿಸಿರಬೇಕು ಎಂದು ಕುಹಕವಾಡಿದರು. ಗೋವಾದಲ್ಲಿ ಫಲಿತಾಂಶ ಬರುವುದಕ್ಕೆ ಮೊದಲೇ ಡಿಕೆಶಿ ಅಲ್ಲಿಗೆ ತೆರಳಿದ್ದರು. ಅವರಿಗೇನು ಅಲ್ಲಿ ಗೂಂಡಾಗಿರಿ ನಡೆಸೋಕೆ ಇತ್ತಾ ಎಂದು ಪ್ರಶ್ನೆ ಮಾಡಿದರು.
Union minister Prahlada Joshi has hinted that there will be a expansion or restructuring in the state amid rumors that the outcome of the five states will have a major impact on the state BJP government.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:22 pm
HK News Staffer
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm