ಬ್ರೇಕಿಂಗ್ ನ್ಯೂಸ್
21-09-20 07:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ವಿಧಾನಸಭೆಯ ಮೊಗಸಾಲೆಯಲ್ಲಿ ತೋಟಗಾರಿಕೆ ಸಚಿವ ನಾರಾಯಣ ಗೌಡ ಮತ್ತು ಚಿಕ್ಕಮಗಳೂರಿನ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅನುದಾನದ ವಿಚಾರದಲ್ಲಿ ಜಗಳವಾಡಿ, ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ವಿಧಾನಸಭೆ ಅಧಿವೇಶನ ನಡುವೆ ಟೀ ವಿರಾಮದ ಮಧ್ಯೆ ಕ್ಯಾಂಟೀನ್ ಆಗಮಿಸಿದ್ದ ಬೆಳ್ಳಿ ಪ್ರಕಾಶ್, ಅತ್ತ ಸಚಿವ ನಾರಾಯಣ ಗೌಡ ಒಳಬರುತ್ತಿದ್ದಂತೆ ಪ್ರಶ್ನೆ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಮಾತಾಡು ಎಂದು ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಕ್ಕೆ ಏರಿಹೋದ ಬೆಳ್ಳಿ ಪ್ರಕಾಶ್, ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಮಾತಿಗೆ ಮಾತು ಬೆಳೆದು ಇಬ್ಬರೂ ತಳ್ಳಾಡಿಕೊಂಡಿದ್ದು, ಸ್ಥಳದಲ್ಲಿದ್ದ ಜೆಡಿಎಸ್ ಶಾಸಕ ಅನ್ನದಾನಿ ಸೇರಿದಂತೆ ಸಿಬಂದಿ ಸೇರಿ ಜಗಳ ಬಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸೋಮಣ್ಣ ಮತ್ತಿತರರು ಕ್ಯಾಂಟೀನ್ ನಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಜುಗರ ಉಂಟುಮಾಡುವಂತೆ ಮಾಡಿದೆ. ಅಧಿವೇಶನದ ಬಳಿಕ ಪತ್ರಕರ್ತರು ಸಚಿವ ನಾರಾಯಣ ಗೌಡರನ್ನು ಈ ಬಗ್ಗೆ ಪ್ರಶ್ನೆ ಮಾಡಿದಾಗ, ಜಗಳ ಏನು ನಡೆದಿಲ್ಲ. ಪ್ರಕಾಶ್ ಏಕವನಚನದಲ್ಲಿ ಮಾತನಾಡಿದ್ದು ಬೇಜಾರಾಯ್ತು. ವರ್ಗಾವಣೆ ವಿಚಾರದಲ್ಲಿ ಮಾತಾಡಲು ಬಂದಿದ್ದರು. ಹಾಗೆಲ್ಲಾ ಮಾತಾಡೋದು ಸರಿ ಕಾಣಲ್ಲ ಎಂದು ಹೇಳಿದ್ದಾರೆ.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm