ಬ್ರೇಕಿಂಗ್ ನ್ಯೂಸ್
21-09-20 07:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ವಿಧಾನಸಭೆಯ ಮೊಗಸಾಲೆಯಲ್ಲಿ ತೋಟಗಾರಿಕೆ ಸಚಿವ ನಾರಾಯಣ ಗೌಡ ಮತ್ತು ಚಿಕ್ಕಮಗಳೂರಿನ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅನುದಾನದ ವಿಚಾರದಲ್ಲಿ ಜಗಳವಾಡಿ, ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ವಿಧಾನಸಭೆ ಅಧಿವೇಶನ ನಡುವೆ ಟೀ ವಿರಾಮದ ಮಧ್ಯೆ ಕ್ಯಾಂಟೀನ್ ಆಗಮಿಸಿದ್ದ ಬೆಳ್ಳಿ ಪ್ರಕಾಶ್, ಅತ್ತ ಸಚಿವ ನಾರಾಯಣ ಗೌಡ ಒಳಬರುತ್ತಿದ್ದಂತೆ ಪ್ರಶ್ನೆ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಮಾತಾಡು ಎಂದು ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಕ್ಕೆ ಏರಿಹೋದ ಬೆಳ್ಳಿ ಪ್ರಕಾಶ್, ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಮಾತಿಗೆ ಮಾತು ಬೆಳೆದು ಇಬ್ಬರೂ ತಳ್ಳಾಡಿಕೊಂಡಿದ್ದು, ಸ್ಥಳದಲ್ಲಿದ್ದ ಜೆಡಿಎಸ್ ಶಾಸಕ ಅನ್ನದಾನಿ ಸೇರಿದಂತೆ ಸಿಬಂದಿ ಸೇರಿ ಜಗಳ ಬಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸೋಮಣ್ಣ ಮತ್ತಿತರರು ಕ್ಯಾಂಟೀನ್ ನಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಜುಗರ ಉಂಟುಮಾಡುವಂತೆ ಮಾಡಿದೆ. ಅಧಿವೇಶನದ ಬಳಿಕ ಪತ್ರಕರ್ತರು ಸಚಿವ ನಾರಾಯಣ ಗೌಡರನ್ನು ಈ ಬಗ್ಗೆ ಪ್ರಶ್ನೆ ಮಾಡಿದಾಗ, ಜಗಳ ಏನು ನಡೆದಿಲ್ಲ. ಪ್ರಕಾಶ್ ಏಕವನಚನದಲ್ಲಿ ಮಾತನಾಡಿದ್ದು ಬೇಜಾರಾಯ್ತು. ವರ್ಗಾವಣೆ ವಿಚಾರದಲ್ಲಿ ಮಾತಾಡಲು ಬಂದಿದ್ದರು. ಹಾಗೆಲ್ಲಾ ಮಾತಾಡೋದು ಸರಿ ಕಾಣಲ್ಲ ಎಂದು ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm