ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.
ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm