ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.
ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm