ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm