ಬ್ರೇಕಿಂಗ್ ನ್ಯೂಸ್
15-03-22 09:17 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.15: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದೆ. ಉಡುಪಿ ಸರಕಾರಿ ಕಾಲೇಜಿನ ವಿದ್ಯಾರ್ಥಿನಿ ನಿಬಾ ನಾಝ್ ಹೆಸರಿನಲ್ಲಿ ಸುಪ್ರೀಂ ಕೋರ್ಟ್ ವಕೀಲ ಅನಾಸ್ ತನ್ವೀರ್ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಅಲ್ಲಿನ ತಳಮಟ್ಟದ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳುವಲ್ಲಿ ಸೋತಿದೆ. ಸಂವಿಧಾನದ ಮೂಲಭೂತ ಹಕ್ಕಾದ ಆರ್ಟಿಕಲ್ 25ರ ಉಲ್ಲೇಖಿತ ಧಾರ್ಮಿಕ ಹಕ್ಕನ್ನು ಉದ್ದೇಶಪೂರ್ವಕ ಕಡೆಗಣಿಸಿ ತೀರ್ಪು ನೀಡಲಾಗಿದೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖ ಮಾಡಲಾಗಿದೆ.

1983 ರ ಕರ್ನಾಟಕ ಶಿಕ್ಷಣ ಕಾಯ್ದೆ ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳ ನೀತಿಗಳು, 1995ರ ಕಾಯ್ದೆಯಡಿ ವಿದ್ಯಾರ್ಥಿಗಳಿಗೆ ಯಾವುದೇ ಸಮವಸ್ತ್ರ ಕಡ್ಡಾಯದ ಬಗ್ಗೆ ಉಲ್ಲೇಖ ಇಲ್ಲ. ಅಲ್ಲದೆ ಈ ನೀತಿಗಳು ಪ್ರಾಥಮಿಕ ಶಾಲೆಗಳಿಗೆ ಹೊರತು ಪಿಯು ಕಾಲೇಜುಗಳಿಗೆ ಅನ್ವಯ ಆಗಲ್ಲ. ತರಗತಿಗಳಲ್ಲಿ ಹಿಜಾಬ್ ನಿಷೇಧಿಸುವುದಕ್ಮೆ ನಿರ್ದಿಷ್ಟ ಕಾನೂನು ಇಲ್ಲ. ಸಮವಸ್ತ್ರ ಧರಿಸದೇ ಇರುವವರಿಗೆ ಶಿಕ್ಷೆ ನೀಡಲು ಕಾನೂನು ಇಲ್ಲದ ಹೊರತು ಅದನ್ನು ಕಡ್ಡಾಯ ಪಡಿಸುವುದಕ್ಕೆ ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿಯ ಅರ್ಜಿಯಲ್ಲಿ ಪ್ರಶ್ನೆ ಮಾಡಲಾಗಿದೆ.
ಕಾಲೇಜು ಅಭಿವೃದ್ಧಿ ಸಮಿತಿ ರೂಪಿಸಲು ಶಿಕ್ಷಣ ಕಾಯ್ದೆಯಲ್ಲಿ ನಿರ್ದಿಷ್ಟ ಕಾನೂನು ಇಲ್ಲ. ಹಾಗಿದ್ದ ಮೇಲೆ ಸಮವಸ್ತ್ರ ನಿರ್ಧರಿಸುವುದಕ್ಕೆ ಅವುಗಳಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಫೆ.5 ರಂದು ರಾಜ್ಯ ಸರಕಾರ ಸಮವಸ್ತ್ರ ಕಡ್ಡಾಯ ಮಾಡಿ ಆದೇಶಿಸಿರುವುದು ಇಲ್ಲದ ಅಧಿಕಾರವನ್ನು ಬಳಸಿದಂತಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಅಲ್ಪಸಂಖ್ಯಾತರ ಹಕ್ಕು, ನಂಬಿಕೆಗಳನ್ನು ಮೊಟಕುಗೊಳಿಸುವ ಉದ್ದೇಶದಿಂದಲೇ ಈ ರೀತಿಯ ಆದೇಶ ಮಾಡಲಾಗಿತ್ತು. ಮಕ್ಕಳಿಗೆ ನಿಯಮ ಹೇರುವುದರ ಹೆತ್ತವರ ನಂಬಿಕೆಯನ್ನು ಹುಸಿಗೊಳಿಸುವ ಪ್ರಯತ್ನ ಇದರ ಹಿಂದಿದೆ ಎಂದು ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಗಮನ ಸೆಳೆಯಲಾಗಿದೆ.
The appeal has been filed against the Karnataka High Court order that held that the petitioners’ pleas against the hijab ban are ‘devoid of merit’ and so are not maintainable.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm