ಬ್ರೇಕಿಂಗ್ ನ್ಯೂಸ್
22-09-20 10:42 am Headline Karnataka News Network ಕರ್ನಾಟಕ
ಮಡಿಕೇರಿ, ಸೆಪ್ಟಂಬರ್ 22: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ ನಡೆಸಿದ್ದೆವು. ಇದರ ಫಲವಾಗಿ ಇದೀಗ ಸಿಬಿಐ ತಂಡ ಮತ್ತೆ ತನಿಖೆ ಅರಂಭ ಮಾಡಿದೆ. ಮತ್ತೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ನಿನ್ನೆ ವಿಧಾನಸೌಧಕ್ಕೆ ಹೋಗಿ ಕೆ.ಜೆ.ಜಾರ್ಜ್ ಅವರಿಗೆ ನೋಟಿಸ್ ನೀಡಿದ್ದಾರೆ. ನ್ಯಾಯ ಹಾಗೂ ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಗಣಪತಿ ತಮ್ಮ ಮಾಚಯ್ಯ ಮತ್ತು ತಂದೆ ಕುಶಾಲಪ್ಪ ತಿಳಿಸಿದರು.
2016ರ ಜುಲೈ 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮ್ ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm