ಬ್ರೇಕಿಂಗ್ ನ್ಯೂಸ್
22-09-20 10:42 am Headline Karnataka News Network ಕರ್ನಾಟಕ
ಮಡಿಕೇರಿ, ಸೆಪ್ಟಂಬರ್ 22: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ ನಡೆಸಿದ್ದೆವು. ಇದರ ಫಲವಾಗಿ ಇದೀಗ ಸಿಬಿಐ ತಂಡ ಮತ್ತೆ ತನಿಖೆ ಅರಂಭ ಮಾಡಿದೆ. ಮತ್ತೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ನಿನ್ನೆ ವಿಧಾನಸೌಧಕ್ಕೆ ಹೋಗಿ ಕೆ.ಜೆ.ಜಾರ್ಜ್ ಅವರಿಗೆ ನೋಟಿಸ್ ನೀಡಿದ್ದಾರೆ. ನ್ಯಾಯ ಹಾಗೂ ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಗಣಪತಿ ತಮ್ಮ ಮಾಚಯ್ಯ ಮತ್ತು ತಂದೆ ಕುಶಾಲಪ್ಪ ತಿಳಿಸಿದರು.
2016ರ ಜುಲೈ 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮ್ ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm