ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm