ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 08:12 pm
HK News Staffer
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am