ಬ್ರೇಕಿಂಗ್ ನ್ಯೂಸ್
22-03-22 09:42 pm HK Desk news ಕರ್ನಾಟಕ
ಹಾಸನ, ಮಾ 22 : ಹಾಸನ ಜಿಲ್ಲೆ ಬೇಲೂರು ಸಮೀಪ ಮಂಗಳವಾರ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ತಿರುವಿನಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆ ಗೆ ಸಾಗಿಸೋ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾ ವಿಕಾಸ ಕಾಲೇಜಿನ ಪಿಯು ಕಾಲೇಜು ವಿದ್ಯಾರ್ಥಿಗಳಾಗಿದ್ದು. ಇವರು ಬೇಲೂರು ಪಟ್ಟಣದ ನಿವಾಸಿಗಳು. ಇವರೆಲ್ಲ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದರು. ಈ ವೇಳೆ ಚಿಕ್ಕಮಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ಸಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮೊಹಮ್ಮದ್ ಜಲಾನಿ, ಅಕ್ಮಲ್ ಖಾನ್, ಕೈಫ್ ಸೇರಿ ಐವರು ಸಾವನ್ನಪ್ಪಿದ್ದಾರೆ. ಇನ್ನು ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.
Ksrtc Bus and Car accident in Hassan, five students killed on spot. The students who were returning from their college to home was rammed by Ksrtc bus.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm