ಬ್ರೇಕಿಂಗ್ ನ್ಯೂಸ್
24-03-22 10:17 pm HK Desk news ಕರ್ನಾಟಕ
ಬೆಳಗಾವಿ, ಮಾ.24: ಮಸೀದಿಗಳಲ್ಲಿ ಆಜಾನ್ ಕೂಗುವುದಕ್ಕೆ ಧ್ವನಿವರ್ಧಕ ಬಳಕೆಗೆ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಆಜಾನ್ ಕೂಗುವುದಕ್ಕೆ ಬ್ರೇಕ್ ಹಾಕಲು ಬಿಜೆಪಿ ಸರ್ಕಾರಕ್ಕೆ ಆಗಲಿಲ್ಲ. ಕನಿಷ್ಠ ಧ್ವನಿವರ್ಧಕದ ಡೆಸಿಬಲ್ ಕಡಿಮೆ ಮಾಡಲು ಸಾಧ್ಯವಾಗದ ಹೇಡಿಗಳ ಸರ್ಕಾರ ಬಿಜೆಪಿಯದ್ದು ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 5ಕ್ಕೆ ಎಲ್ಲ ಮಸೀದಿಗಳಲ್ಲಿ ಅಜಾನ್ ಕೂಗುವುದನ್ನು ಧ್ವನಿವರ್ಧಕದಲ್ಲಿ ಬಿತ್ತರಿಸಿ ಸ್ಥಳೀಯರಿಗೆ ತೊಂದರೆ ಕೊಡಲಾಗುತ್ತದೆ. ಇದರಿಂದ ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಈ ಆಜಾನ್ ಶಬ್ದ ನಮ್ಮ ಶಾಸಕರಿಗೆ, ಮಂತ್ರಿಗಳಿಗೆ, ಮುಖ್ಯಮಂತ್ರಿಗೆ ಕೇಳುತ್ತಿಲ್ಲವೇ? ಹಿಜಾಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಹೇಳುವ ಇವರಿಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿದರು.


ಮುಸ್ಲಿಮರ ಮೇಲಿನ ಆರ್ಥಿಕ ಬಹಿಷ್ಕಾರಕ್ಕೆ ಬೆಂಬಲ
ಮುಸ್ಲಿಂ ಸಮುದಾಯಕ್ಕೆ ಧಾರ್ಮಿಕ ಕೇಂದ್ರಗಳಲ್ಲಿ ಆರ್ಥಿಕ ಬಹಿಷ್ಕಾರ ಹಾಕುತ್ತಿರುವ ಪ್ರಕ್ರಿಯೆ ಇಡೀ ರಾಜ್ಯಕ್ಕೆ ಹಬ್ಬುತ್ತಿದೆ. ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ಇರಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ಇದೆ. ರಾಜ್ಯಾದ್ಯಂತ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಹಾಕಲು ಶ್ರೀರಾಮ ಸೇನೆ ಆಂದೋಲನ ನಡೆಸಲಿದೆ ಎಂದರು.

ಪಂಡಿತರ ನರಮೇಧದಲ್ಲಿ ಬಿಜೆಪಿಯದ್ದೂ ತಪ್ಪಿದೆ !
ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿ ಹಿಂದಿನ ಕೇಂದ್ರ ಸರ್ಕಾರದ್ದೂ ತಪ್ಪಿದೆ. ಆಗ ಕೇಂದ್ರ ಸರ್ಕಾರ ಬಿಜೆಪಿಯ ಭಾಗವಾಗಿದ್ದು, ಹಲವರು ಸಚಿವರಾಗಿದ್ದರು. ಹೀಗಿದ್ದರೂ ಆಗ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡು ಕುಳಿತಿದ್ದರು. ಯಾಕೆ ಇವರಿಗೆ ತಡೆಯಲು ಆಗಿರಲಿಲ್ಲ ಎಂದು ಹೇಳಿದರು.
Loudspeaker in Mosques not removed even after BJP party ruling in state slams Pramod Muthalik in Karnataka.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 08:12 pm
HK News Staffer
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am