ಬ್ರೇಕಿಂಗ್ ನ್ಯೂಸ್
24-03-22 10:17 pm HK Desk news ಕರ್ನಾಟಕ
ಬೆಳಗಾವಿ, ಮಾ.24: ಮಸೀದಿಗಳಲ್ಲಿ ಆಜಾನ್ ಕೂಗುವುದಕ್ಕೆ ಧ್ವನಿವರ್ಧಕ ಬಳಕೆಗೆ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಆಜಾನ್ ಕೂಗುವುದಕ್ಕೆ ಬ್ರೇಕ್ ಹಾಕಲು ಬಿಜೆಪಿ ಸರ್ಕಾರಕ್ಕೆ ಆಗಲಿಲ್ಲ. ಕನಿಷ್ಠ ಧ್ವನಿವರ್ಧಕದ ಡೆಸಿಬಲ್ ಕಡಿಮೆ ಮಾಡಲು ಸಾಧ್ಯವಾಗದ ಹೇಡಿಗಳ ಸರ್ಕಾರ ಬಿಜೆಪಿಯದ್ದು ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 5ಕ್ಕೆ ಎಲ್ಲ ಮಸೀದಿಗಳಲ್ಲಿ ಅಜಾನ್ ಕೂಗುವುದನ್ನು ಧ್ವನಿವರ್ಧಕದಲ್ಲಿ ಬಿತ್ತರಿಸಿ ಸ್ಥಳೀಯರಿಗೆ ತೊಂದರೆ ಕೊಡಲಾಗುತ್ತದೆ. ಇದರಿಂದ ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಈ ಆಜಾನ್ ಶಬ್ದ ನಮ್ಮ ಶಾಸಕರಿಗೆ, ಮಂತ್ರಿಗಳಿಗೆ, ಮುಖ್ಯಮಂತ್ರಿಗೆ ಕೇಳುತ್ತಿಲ್ಲವೇ? ಹಿಜಾಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಹೇಳುವ ಇವರಿಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿದರು.


ಮುಸ್ಲಿಮರ ಮೇಲಿನ ಆರ್ಥಿಕ ಬಹಿಷ್ಕಾರಕ್ಕೆ ಬೆಂಬಲ
ಮುಸ್ಲಿಂ ಸಮುದಾಯಕ್ಕೆ ಧಾರ್ಮಿಕ ಕೇಂದ್ರಗಳಲ್ಲಿ ಆರ್ಥಿಕ ಬಹಿಷ್ಕಾರ ಹಾಕುತ್ತಿರುವ ಪ್ರಕ್ರಿಯೆ ಇಡೀ ರಾಜ್ಯಕ್ಕೆ ಹಬ್ಬುತ್ತಿದೆ. ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ಇರಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ಇದೆ. ರಾಜ್ಯಾದ್ಯಂತ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಹಾಕಲು ಶ್ರೀರಾಮ ಸೇನೆ ಆಂದೋಲನ ನಡೆಸಲಿದೆ ಎಂದರು.

ಪಂಡಿತರ ನರಮೇಧದಲ್ಲಿ ಬಿಜೆಪಿಯದ್ದೂ ತಪ್ಪಿದೆ !
ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿ ಹಿಂದಿನ ಕೇಂದ್ರ ಸರ್ಕಾರದ್ದೂ ತಪ್ಪಿದೆ. ಆಗ ಕೇಂದ್ರ ಸರ್ಕಾರ ಬಿಜೆಪಿಯ ಭಾಗವಾಗಿದ್ದು, ಹಲವರು ಸಚಿವರಾಗಿದ್ದರು. ಹೀಗಿದ್ದರೂ ಆಗ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡು ಕುಳಿತಿದ್ದರು. ಯಾಕೆ ಇವರಿಗೆ ತಡೆಯಲು ಆಗಿರಲಿಲ್ಲ ಎಂದು ಹೇಳಿದರು.
Loudspeaker in Mosques not removed even after BJP party ruling in state slams Pramod Muthalik in Karnataka.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm