ಬ್ರೇಕಿಂಗ್ ನ್ಯೂಸ್
26-03-22 06:32 pm HK Desk news ಕರ್ನಾಟಕ
ಮೈಸೂರು, ಮಾ.26 : ಸ್ವಾಮೀಜಿಗಳ ಶಿರವಸ್ತ್ರದ ಹೇಳಿಕೆ ವಿವಾದ ಆಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ನೀವೇ ಪ್ರಶ್ನೆ ಕೇಳಿ, ನೀವೇ ವಿವಾದ ಮಾಡುತ್ತೀರಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ.
ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ. ಹಿಜಾಬ್ ಗೂ ದುಪ್ಪಟಕ್ಕೂ ವ್ಯತ್ಯಾಸ ಗೊತ್ತಿಲ್ವಾ ನಿಮಗೆ.? ಹಿಜಾಬೇ ಬೇರೆ, ದುಪ್ಪಟವೇ ಬೇರೆ. ಜನ ಸಾರ್ವಜನಿಕವಾಗಿ ಯಾವ ಯಾವ ವಸ್ತ್ರ ಬಳಸುತ್ತಾರೆಂದು ಹೇಳಿದ್ದೇನೆ. ಇದನ್ನು ಯಾವುದಕ್ಕೋ ನೀವು ಲಿಂಕ್ ಮಾಡಿ ವಿವಾದ ಸ್ಪಷ್ಠಿಸಿದ್ದೀರಿ ಎಂದು ಟೀಕಿಸಿದ್ದಾರೆ.
ನನಗೆ ಹಿಂದಿನಿಂದಲೂ ಸ್ವಾಮೀಜಿಗಳ ಮೇಲೆ ಅಪಾರ ಗೌರವವಿದೆ. ನಾನು ಮಠಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ದುಪ್ಪಟ್ಟ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕೊಡಿ ಅಂತ ಕೇಳಿದ್ದೇನೆ. ನಾನು ಸಮವಸ್ತ್ರದ ವಿರೋಧಿ ಅಲ್ಲ. ಸಮವಸ್ತ್ರದ ಜೊತೆ ಅದೇ ಬಣ್ಣದ ದುಪ್ಪಟ್ಟಾಕ್ಕೆ ಅವಕಾಶ ನೀಡಿ ಅಂತ ಕೇಳಿದ್ದೇನೆ, ಇದರಲ್ಲಿ ತಪ್ಪೇನಿದೆ. ನಾನು ಸಲಹೆ ಕೊಟ್ಟಿದ್ದೇನೆ. ಸ್ವೀಕರಿಸುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಮಾಧ್ಯಮಗಳ ಪ್ರಶ್ನೆಗೆ ಫುಲ್ ಗರಂ ಆಗಿಯೇ ಉತ್ತರ ಕೊಟ್ಟಿದ್ದಾರೆ.
Opposition leader Siddaramaiah today issued a statement in opposition to the High Court's ruling on the issue of Hijab by Muslim students. That said. The speech has sparked controversy across the state, with many Swamiji responding. Meanwhile , former CM Siddaramaiah has tweeted his statement comparing Swamiji's clothes to hijabs .
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm