ಬ್ರೇಕಿಂಗ್ ನ್ಯೂಸ್
26-03-22 10:55 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಿ ಬಂದು ಬೆಳಗ್ಗೆ ಮತ್ತೆ ಜಿಮ್ ಸೆಂಟರಿನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಲ್ಲೇಶಪಾಳ್ಯದಲ್ಲಿ ನಡೆದಿದೆ.
ಮಂಗಳೂರು ಮೂಲದ ಯುವತಿ ವಿನಯ ಕುಮಾರಿ(30) ಮೃತ ಯುವತಿ. ಈಕೆಯ ಕುಟುಂಬಸ್ಥರು ಮಂಗಳೂರಿನಲ್ಲಿ ವಾಸವಿದ್ದಾರೆ. ಬೆಂಗಳೂರಿನಲ್ಲಿ ಐಡಿಸಿ ಕಂಪನಿಯಲ್ಲಿ ಬ್ಯಾಗ್ರೌಂಡ್ ವೆರಿಫಯರ್ ಆಗಿ ಕೆಲಸ ಮಾಡುತ್ತಿದ್ದು ಒಬ್ಬಂಟಿಯಾಗೇ ವಾಸವಿದ್ದರು. ಶುಕ್ರವಾರ ರಾತ್ರಿ ನೈಟ್ ಶಿಫ್ಟ್ ಮುಗಿಸಿಕೊಂಡು ಬಂದಿದ್ದರು. ಎಂದಿನಂತೆ ಜಿಮ್ ನಲ್ಲಿ ವರ್ಕೌಟ್ ಮಾಡಲು ಹೋಗಿದ್ದು, ಅಲ್ಲಿ ಅಭ್ಯಾಸ ನಿರತವಾಗಿದ್ದಾಗಲೇ ಹಿಂಭಾಗಕ್ಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವತಿ ಅವಿವಾಹಿತರಾಗಿದ್ದರು.
ಮನೆ ಮಾಲೀಕ ಮಹಿಳೆ ಜಯಮ್ಮ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎರಡು ವರ್ಷಗಳಿಂದ ನಮ್ಮಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಯಾವುದೋ ಕಂಪನಿಯಲ್ಲಿ ಕೆಲಸ ಮಾಡ್ತೀನಿ ಎನ್ನುತ್ತಿದ್ದರು. ದಿನವೂ ಬೆಳಗ್ಗೆ ಆರು ಗಂಟೆಗೆ ಜಿಮ್ ಹೋಗಿ ಎಂಟು ಗಂಟೆಗೆ ಬರುತ್ತಿದ್ದರು. ಇವತ್ತು ಕೂಡ ಜಿಮ್ ಹೋಗಿದ್ದರು. ಹೀಗಾಗಿದೆ ಅಂತ ಸುದ್ದಿ ಬಂತು. ವಿಷಯ ತಿಳಿದು ಆಸ್ಪತ್ರೆಗೆ ನೋಡೋಕೆ ಬಂದೀನಿ ಎಂದು ಹೇಳಿದ್ದಾರೆ.
Mangalorean 30 year old woman dies at gym during workout in Bangalore. The deceased has been identified as Vinayakumari.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm