ಬ್ರೇಕಿಂಗ್ ನ್ಯೂಸ್
26-03-22 10:55 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಿ ಬಂದು ಬೆಳಗ್ಗೆ ಮತ್ತೆ ಜಿಮ್ ಸೆಂಟರಿನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಲ್ಲೇಶಪಾಳ್ಯದಲ್ಲಿ ನಡೆದಿದೆ.
ಮಂಗಳೂರು ಮೂಲದ ಯುವತಿ ವಿನಯ ಕುಮಾರಿ(30) ಮೃತ ಯುವತಿ. ಈಕೆಯ ಕುಟುಂಬಸ್ಥರು ಮಂಗಳೂರಿನಲ್ಲಿ ವಾಸವಿದ್ದಾರೆ. ಬೆಂಗಳೂರಿನಲ್ಲಿ ಐಡಿಸಿ ಕಂಪನಿಯಲ್ಲಿ ಬ್ಯಾಗ್ರೌಂಡ್ ವೆರಿಫಯರ್ ಆಗಿ ಕೆಲಸ ಮಾಡುತ್ತಿದ್ದು ಒಬ್ಬಂಟಿಯಾಗೇ ವಾಸವಿದ್ದರು. ಶುಕ್ರವಾರ ರಾತ್ರಿ ನೈಟ್ ಶಿಫ್ಟ್ ಮುಗಿಸಿಕೊಂಡು ಬಂದಿದ್ದರು. ಎಂದಿನಂತೆ ಜಿಮ್ ನಲ್ಲಿ ವರ್ಕೌಟ್ ಮಾಡಲು ಹೋಗಿದ್ದು, ಅಲ್ಲಿ ಅಭ್ಯಾಸ ನಿರತವಾಗಿದ್ದಾಗಲೇ ಹಿಂಭಾಗಕ್ಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವತಿ ಅವಿವಾಹಿತರಾಗಿದ್ದರು.
ಮನೆ ಮಾಲೀಕ ಮಹಿಳೆ ಜಯಮ್ಮ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎರಡು ವರ್ಷಗಳಿಂದ ನಮ್ಮಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಯಾವುದೋ ಕಂಪನಿಯಲ್ಲಿ ಕೆಲಸ ಮಾಡ್ತೀನಿ ಎನ್ನುತ್ತಿದ್ದರು. ದಿನವೂ ಬೆಳಗ್ಗೆ ಆರು ಗಂಟೆಗೆ ಜಿಮ್ ಹೋಗಿ ಎಂಟು ಗಂಟೆಗೆ ಬರುತ್ತಿದ್ದರು. ಇವತ್ತು ಕೂಡ ಜಿಮ್ ಹೋಗಿದ್ದರು. ಹೀಗಾಗಿದೆ ಅಂತ ಸುದ್ದಿ ಬಂತು. ವಿಷಯ ತಿಳಿದು ಆಸ್ಪತ್ರೆಗೆ ನೋಡೋಕೆ ಬಂದೀನಿ ಎಂದು ಹೇಳಿದ್ದಾರೆ.
Mangalorean 30 year old woman dies at gym during workout in Bangalore. The deceased has been identified as Vinayakumari.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 08:12 pm
HK News Staffer
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am