ಬ್ರೇಕಿಂಗ್ ನ್ಯೂಸ್
22-09-20 09:11 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 22: ಕರ್ನಾಟಕ ಬಂದ್ ಕುರಿತು ನಡೆಯುತ್ತಿದ್ದ ಚರ್ಚೆಗೆ ತೆರೆ ಬಿದ್ದಿದ್ದು, ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ, ಸರ್ಕಾರದ ಮುಂದಿನ ನಡೆ ನೋಡಿಕೊಂಡು ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಇಂದು ಜೂಮ್ ಮೀಟಿಂಗ್ನಲ್ಲಿ ವಿವಿಧ ರೈತ ಮುಖಂಡರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೆಪ್ಟೆಂಬರ್ 25ರಂದು ಕರ್ನಾಟಕ ಬಂದ್ ಇರುವುದಿಲ್ಲ. ಕೇವಲ ರಾಷ್ಟ್ರಿಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುತ್ತೇವೆ. ಇದೀಗ ಅಧಿವೇಶನ ನಡೆಯುತ್ತಿದ್ದು, ಸದನಲ್ಲಿ ಈ ಕುರಿತು ಚರ್ಚಿಸಿ ಸರ್ಕಾರ ಬಿಲ್ ಹಿಂಪಡೆಯದಿದ್ದರೆ ಬಂದ್ ದಿನಾಂಕವನ್ನು ಪ್ರಕಟ ಮಾಡುತ್ತೇವೆ ಎಂದರು.
ಅಖಿಲ ಭಾರತೀಯ ಕಿಸಾನ್ ಸಂಘರ್ಷ ಸಮಿತಿ ಬಂದ್ಗೆ ಕರೆ ಕೊಟ್ಟಿದೆ. ಪಂಜಾಬ್ ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ಚಳುವಳಿ ತೀವ್ರವಾಗಿ ನಡೆಯುತ್ತಿದೆ. ಈ ಬಂದ್ಗೆ ನಾವು ಬೆಂಬಲ ಕೊಡುತ್ತೇವೆ. ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆಯನ್ನು ಕೈಬಿಟ್ಟರೆ ರಾಜ್ಯ ರೈತಸಂಘದಿಂದ ಬಂದ್ ಇರಲ್ಲ. ಒಂದು ವೇಳೆ ಇದೇ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಜಾರಿಗೆ ತಂದರೆ ಬಂದ್ ಮಾಡುತ್ತೇವೆ. ಪ್ರತಿಭಟನೆ ನೋಡಿ ಯಡಿಯೂರಪ್ಪನವರು ಮನಸ್ಸು ಬದಲಿಸಬಹುದು, ಕಾದುನೋಡುತ್ತೇವೆ ಎಂದು ತಿಳಿಸಿದರು.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm