ಬ್ರೇಕಿಂಗ್ ನ್ಯೂಸ್
23-09-20 11:19 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಗೆ ವೇಗ ನೀಡಿರುವ ಸಿಸಿಬಿ ಪೊಲೀಸರು, ಮತ್ತೊಮ್ಮೆ ನಟ ದಿಗಂತ್ ಅವರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಈಗಾಗಲೇ ಒಂದು ಬಾರಿ ಸಿಸಿಬಿ ಎದುರು ಹಾಜರಾಗಿದ್ದ ದಿಗಂತ್, ಐಂದ್ರಿತಾ ದಂಪತಿ ಮತ್ತೆ ಸಿಸಿಬಿ ವಿಚಾರಣೆಗೆ ಕರೆದರೆ ಹಾಜರಾಗುತ್ತೇವೆ ಎಂದು ಹೇಳಿದ್ದರು. ಮೊದಲ ವಿಚಾರಣೆ ನಡೆದ 6 ದಿನಗಳ ಬಳಿಕ ದಿಗಂತ್ ಮತ್ತೆ ನೋಟಿಸ್ ನೀಡಲಾಗಿದೆ. ಇಂದು 11 ಗಂಟೆಗೆ ಕಚೇರಿಗೆ ಆಗಮಿಸುವಂತೆ ದಿಗಂತ್ ಅವರಿಗೆ ಮಾತ್ರ ನೋಟಿಸ್ ತಲುಪಿದೆ ಎಂಬ ಮಾಹಿತಿ ಲಭಿಸಿದೆ. ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಅವರ ಎದುರು ದಿಗಂತ್ ವಿಚಾರಣೆಗೆ ಹಾಜರಾಗಬೇಕಿದೆ.
ನಿನ್ನೆಯೇ ವಾಟ್ಸಾಪ್ ಮೂಲಕ ನಟ ದಿಗಂತ್ ಅವರಿಗೆ ನೋಟಿಸ್ ನೀಡಲಾಗಿದೆ. ಈ ಹಿಂದೆ ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಸಿಸಿಬಿ ಅಧಿಕಾರಿಗಳು 4 ರಿಂದ 5 ಗಂಟೆ ವಿಚಾರಣೆ ನಡೆಸಿದ್ದರು. ಆ ಬಳಿಕ ಇಬ್ಬರ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದಿದ್ದರು.
ಸದ್ಯ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಫೋನ್ನಲ್ಲಿದ್ದ ಮಾಹಿತಿಯನ್ನು ಸಿಸಿಬಿ ಪೊಲೀಸರು ರೀಟ್ರೀವ್ ಮಾಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿಯನ್ನ ಆಧರಿಸಿ ಪೊಲೀಸರು ಸದ್ಯ ಮತ್ತೊಮ್ಮೆ ವಿಚಾರಣೆ ನಡೆಸಲು ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ವಿಚಾರಣೆ ಅಂತ್ಯವಾದಾಗ ಈ ಸಾಕ್ಷಿಗಳೇ ಸ್ಟಾರ್ ದಂಪತಿಗೆ ಮುಳುವಾಗ ಬಹುದು ಎನ್ನಲಾಗಿದ್ದು, ಸದ್ಯ ದಿಗಂತ್ ವಿಚಾರಣೆ ತೀವ್ರ ಕುತೂಹಲ ಮೂಡಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm