ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm