ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 08:12 pm
HK News Staffer
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am