ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm