ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm