ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm