ಬ್ರೇಕಿಂಗ್ ನ್ಯೂಸ್
09-04-22 01:30 pm Bengaluru Correspondent ಕರ್ನಾಟಕ
ಬೆಂಗಳೂರು, ಎ.9: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಸೇರಿ ರಾಜಕಾರಣಿಗಳು, ಸಾಹಿತಿಗಳು ಸೇರಿದಂತೆ 61 ಮಂದಿಯನ್ನು ಕೊಲ್ಲುವುದಾಗಿ ಹೇಳಿ ಅನಾಮಧೇಯ ಪತ್ರವೊಂದನ್ನು ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಅವರ ಮನೆಗೆ ಪೋಸ್ಟ್ ಮಾಡಲಾಗಿದೆ.
ಕೈಬರಹದಲ್ಲಿ ಬರೆದಿರುವ ಎರಡು ಪುಟಗಳ ಪತ್ರ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೊಟ್ಟೂರಿನಲ್ಲಿರುವ ಸಾಹಿತಿ ವೀರಭದ್ರಪ್ಪ ಅವರ ಮನೆಗೆ ಎ.6ರಂದು ಪತ್ರ ಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಪತ್ರ ಪೋಸ್ಟ್ ಮಾಡಲಾಗಿದೆ. ಪತ್ರ ಬರೆದವರ ಬಗ್ಗೆ ವಿವರ ಇಲ್ಲ. ಸಹಿಷ್ಣು ಹಿಂದು ಎಂದಷ್ಟೇ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕುಂ. ವೀರಭದ್ರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ 61 ಜನ ಎಡಬಿಡಂಗಿ ಬುದ್ಧಿಜೀವಿ ಸಾಹಿತಿಗಳೇ, ಹಿಜಾಬ್, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ಸರಕಾರಕ್ಕೆ ಪತ್ರ ಬರೆದಿದ್ದೀರಿ. ನೀವು ನಮ್ಮ ದೇಶದ ಅನ್ನ ಉಂಡು, ದೇಶದ ಗಾಳಿ ತೆಗೆದುಕೊಂಡು ದೇಶಕ್ಕೆ ದ್ರೋಹ ಮಾಡುತ್ತಿದ್ದೀರಿ. ನಿಮ್ಮ ಸರ್ವನಾಶ ಖಚಿತ. ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು, ಅದಕ್ಕೆ ಸಿದ್ಧರಾಗಿ. ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದೆ.

ಮೊದಲಿನಿಂದಲೂ ನನಗೆ ಬೆದರಿಕೆ ಪತ್ರಗಳು ಬರುತ್ತಿದ್ದವು. ಈಗ ನನ್ನ ಸೇರಿದಂತೆ 61 ಜನರನ್ನು ಉಲ್ಲೇಖಿಸಿ ಪತ್ರ ಬರೆಯಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡುತ್ತೇನೆ ಎಂದು ಸಾಹಿತಿ ಕುಂ. ವೀರಭದ್ರಪ್ಪ ತಿಳಿಸಿದ್ದಾರೆ.
Former CMs (Ex-CM) A total of 61 people have received a life threatening letter, including HD Kumaraswamy and Siddaramaiah. Sahitya Kum in Bellary Kottur. This life threatening letter has been sent to Veerabhadrappa's residence. In the letter, the names of 61 people, including the names of HDK and Siddaramaiah, along with fighters, fighters in the Hijab Controversy are mentioned. “ Your destruction is certain. The death of you all is near. It can come in any form. Get ready for it, prepare for the funeral, ”the letter threatened. Where did the life threatening letter come from?
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm