ಬ್ರೇಕಿಂಗ್ ನ್ಯೂಸ್
23-09-20 05:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನೆಲ್ಲೆ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ನಾವು ಬಂದ್ ಹಿಂದಕ್ಕೆ ಪಡೆಯಲ್ಲ, ನೂರಕ್ಕೆ ನೂರರಷ್ಟು ಬಂದ್ ಮಾಡಿಯೇ ಮಾಡುತ್ತೇವೆ ಅಂತಾ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ .
ಸೋಮವಾರ ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದ್ರೆ ಸರ್ಕಾರದ ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನ ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೊಂದು ಕಾಪೋರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದರು.
Join our WhatsApp group for latest news updates (2)
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm