ಬ್ರೇಕಿಂಗ್ ನ್ಯೂಸ್
23-09-20 05:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನೆಲ್ಲೆ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ನಾವು ಬಂದ್ ಹಿಂದಕ್ಕೆ ಪಡೆಯಲ್ಲ, ನೂರಕ್ಕೆ ನೂರರಷ್ಟು ಬಂದ್ ಮಾಡಿಯೇ ಮಾಡುತ್ತೇವೆ ಅಂತಾ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ .
ಸೋಮವಾರ ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದ್ರೆ ಸರ್ಕಾರದ ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನ ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೊಂದು ಕಾಪೋರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದರು.
Join our WhatsApp group for latest news updates (2)
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm