ಬ್ರೇಕಿಂಗ್ ನ್ಯೂಸ್
11-04-22 01:46 pm HK Desk news ಕರ್ನಾಟಕ
ವಿಜಯಪುರ, ಎ.11: ಸಚಿವ ಸಂಪುಟ ಬದಲಾವಣೆ ಮಾಡ್ತಾರೋ, ಪುನರ್ ರಚನೆ ಮಾಡ್ತಾರೋ ಯಾವುದರ ಬಗ್ಗೆನೂ ಸ್ಪಷ್ಟವಾದ ಸಂದೇಶ ಕೇಂದ್ರದಿಂದ ಬಂದಿಲ್ಲ. ಈಗ ನಾವು ಏನೇ ಮಾತನಾಡಿದ್ರೂ ಅದು ಊಹಾಪೋಹ ಆಗುತ್ತದೆ. ಪಕ್ಷದ ಕಾರ್ಯಕಾರಿಣಿ ಬಳಿಕ ಒಟ್ಟಾರೆ ಒಳ್ಳೆ ಬೆಳವಣಿಗೆ ಆಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ವೈಯಕ್ತಿಕ ಹಾಗೂ ಕಾರ್ಯಕಾರಿಣಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಮಂತ್ರಿಯಾಗಲು ಲಾಬಿ ಮಾಡೋದಕ್ಕೆ ನಾನು ದೆಹಲಿಗೆ ಹೋಗಿಲ್ಲ. ಈ ಮೊದಲೂ ಅರವಿಂದ ಬೆಲ್ಲದ ಜೊತೆ ನಾನು ದೆಹಲಿಗೆ ಹೋಗಿದ್ದೆ, ಮಂತ್ರಿಗೋಸ್ಕರ ಹೋಗಿರಲಿಲ್ಲ ಎಂದಿದ್ದಾರೆ ಯತ್ನಾಳ್. ನೀವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ ಎಂತೆಂಥವರನ್ನೋ ಮನೆಯಲ್ಲಿ ಕೂಡಿಸಿದೆ ಹೈಕಮಾಂಡ್, ಇನ್ನು ವಿಜಯೇಂದ್ರ ಯಾವ ಗಿಡದ ತೊಪ್ಪಲು. ನನ್ನಿಂದ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ, ವಿಜಯೇಂದ್ರ ಮೊನ್ನೆ ಮೊನ್ನೆ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ಮುಂದೆ ವಂಶ ಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು.

ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಜಾಗ ನನಗೆ ಕೊಡಿ ಎನ್ನುವುದು ಇನ್ಮುಂದೆ ಯಾವುದು ಉಳಿಯಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದ್ರೂ ಉದ್ಯೋಗ ಮಾಡಿಕೊಂಡಿದ್ರೆ ಅದರಲ್ಲೇ ಮುಂದುವರೆಯುವುದು ಒಳ್ಳೆಯದು ಎಂದು ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಟಾಂಗ್ ನೀಡಿದ್ದಾರೆ.
Karnataka Yatnal talks about cabinet expansion and surgery.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm