ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.
ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm