ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 03:50 pm
HK News Staffer
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm