ಬ್ರೇಕಿಂಗ್ ನ್ಯೂಸ್
23-09-20 09:07 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಬೆಳಗಾವಿ ಸಂಸದ, ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ವಿಧಿವಶರಾಗಿದ್ದಾರೆ.
ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುರೇಶ್ ಅಂಗಡಿ ಮೃತರಾಗಿರುವ ಬಗ್ಗೆ ವೈದ್ಯರು ದೃಢ ಪಡಿಸಿದ್ದಾರೆ.
2004, 2009, 2014 ಹಾಗೂ 2019ರಲ್ಲಿ ನಾಲ್ಕು ಬಾರಿ ಸಂಸದರಾಗಿದ್ದರು. 15 ದಿನಗಳ ಹಿಂದೆ, ಹೃದಯ ಸಂಬಂಧಿ ರೋಗದಿಂದ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಪಾಸಿಟಿವ್ ಆಗಿದ್ದರು, ಆದರೆ ಅದೇ ಕಾರಣದಿಂದ ಮೃತಪಟ್ಟಿದ್ದಾರೆಯೇ ಅನ್ನೋದು ದೃಢಪಟ್ಟಿಲ್ಲ. ಇತ್ತೀಚಿನ ದಿನದ ವರೆಗೂ ಬಹಳ ಆ್ಯಕ್ಟಿವ್ ಆಗಿದ್ದ ಸುರೇಶ್ ಅಂಗಡಿ ಮೃತರಾಗಿದ್ದು ಬಿಜೆಪಿ ಪಾಳಯದಲ್ಲಿ ದಿಗ್ಭ್ರಮೆ ಮೂಡಿಸಿದೆ.
ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಬೆಳಗಾವಿ ರಾಜಲಕ್ಷ್ಮಣ ಗೌಡ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲಿ ವೃತ್ತಿ ಮಾಡಿಕೊಂಡಿದ್ದಲ್ಲದೆ ತುಂಬ ಸರಳ ವ್ಯಕ್ತಿತ್ವದಿಂದ ರಾಜ್ಯ ರಾಜಕೀಯದಲ್ಲಿ ಆಕರ್ಷಣೆ ಗಳಿಸಿದ್ದರು.
ಮೂಲತಃ ಶಿಕ್ಷಣೋದ್ಯಮಿ ಆಗಿದ್ದ ಸುರೇಶ್ ಅಂಗಡಿ, ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಬೆಳಗಾವಿ ಮೂಲಕ, ಮುಂಬೈ ಕರ್ನಾಟಕ ಭಾಗದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಬೆಳೆದಿದ್ದರು.
ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ರೋಗ ಲಕ್ಷಣಗಳು ಇಲ್ಲವೆಂದು ಸ್ವತಃ ಸುರೇಶ್ ಅಂಗಡಿ ಹೇಳಿದ್ದರು. ಸೆಪ್ಟಂಬರ್ 11ರಂದು ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಸಚಿವರು ಟ್ವೀಟ್ ಮೂಲಕ ತಿಳಿಸಿದ್ದರು. ಒಂದು ವಾರದಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗಿತ್ತು.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm