ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.
ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 01:20 pm
Mangalore Correspondent
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm