ಬ್ರೇಕಿಂಗ್ ನ್ಯೂಸ್
14-04-22 09:15 pm HK Desk news ಕರ್ನಾಟಕ
ತುಮಕೂರು, ಎ.14: ನಾನು ಸಚಿವ, ಶಾಸಕ, ಡಿಸಿಎಂ ಆಗಿದ್ದೇನೆ. ರಾಜ್ಯದಲ್ಲಿ ನಂಬರ್ ಟು ಪೊಸಿಶನ್ ಹೋಗಿದ್ದೇನೆ. ಆದ್ರೂ ನನನ್ನು ದೇವಸ್ಥಾನದೊಳಗೆ ಸೇರಿಸಲ್ಲ. ಹೀಗೆಂದು ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆಯ ಬಗ್ಗೆ ಬೇಜಾರು ಮಾತಾಡಿದ್ದಾರೆ, ಮಾಜಿ ಡಿಸಿಎಂ ಜಿ.ಪರಮೇಶ್ವರ್.
ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಸಂದರೂ, ಜಾತಿ ವ್ಯವಸ್ಥೆಯನ್ನು ತೊಲಗಿಸಲು ಪಣ ತೊಟ್ಟು ಅಂಬೇಡ್ಕರ್ ಶ್ರೇಷ್ಠ ಸಂವಿಧಾನ ನೀಡಿದರೂ ನಮ್ಮಲ್ಲಿ ಸ್ಥಿತಿ ಬದಲಾಗಿಲ್ಲ. ನಾನು ದಲಿತ ಎಂಬ ಕಾರಣಕ್ಕೆ ದೇವಾಲಯದ ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಬಹಿರಂಗವಾಗಿಯೇ ಪರಮೇಶ್ವರ್ ಬೇಸರ ಹೊರಗೆ ಹಾಕಿದ್ದಾರೆ.
ನಾನು ಹಲವು ದೇಶಗಳನ್ನು ಸುತ್ತಾಡಿ ಬಂದಿದ್ದೇನೆ, ನಾನು ಶಾಸಕನಾಗಿದ್ದೇನೆ. ಎರಡು ಬಾರಿ ಸಚಿವನಾಗಿದ್ದೇನೆ, ರಾಜ್ಯದ ಅಧಿಕಾರ ಕೇಂದ್ರದಲ್ಲಿ ನಂಬರ್ ಟು ಆಗಿದ್ದೇನೆ. ಆದರೆ ನನಗೆ ದೇವಸ್ಥಾನಕ್ಕೆ ಸೇರಿಸಲ್ಲ. ನಾನು ದೇವಸ್ಥಾನಕ್ಕೆ ಹೋದ್ರೆ ಸ್ವಲ್ಪ ಸ್ವಲ್ಪ ಅಲ್ಲೇ ನಿಂತುಕೊಳ್ಳಿ ಎಂದು ಹೇಳಿ ಮಂಗಳಾರತಿ ತಟ್ಟೆ ತಂದು ಬಿಡ್ತಾರೆ. ನಾನು ಎಲ್ಲಿ ದೇವಾಲಯದೊಳಗೆ ಬಂದು ಬಿಡ್ತೀನೋ ಅಂತ ಹೀಗೆ ಮಾಡ್ತಾರೆ. ಇಂತಹ ಪರಿಸ್ಥಿತಿ ಈಗಲೂ ಸಮಾಜದಲ್ಲಿದೆ. ಅಂಬೇಡ್ಕರ್ ಹೆಸರಲ್ಲಿ ಜಯಂತಿ ಆಚರಣೆ ಮಾಡುತ್ತೇವೆ. ಆದರೆ ಜಾತಿ ವ್ಯವಸ್ಥೆಯ ತಾರತಮ್ಯ ಬದಲಾಗದ ಹೊರತು ಅಂಬೇಡ್ಕರ್ ಹೆಸರಲ್ಲಿ ಕಾರ್ಯಕ್ರಮ ಮಾಡಿ ಪ್ರಯೋಜನ ಇಲ್ಲ ಎಂದು ಕಾರ್ಯಕ್ರಮದ ವೇದಿಕೆ ಭಾಷಣದಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ.
A minister, a legislator, a DCM and gone to the number two position in the state, And it is not included in the temple. Former DCM G.Parameshwar said that the caste system is rooted in the society.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm